ಒಕ್ಕೂಟದ ಅಧ್ಯಕ್ಷರೂ ಆಗಿರುವ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ‘ಬೆಳಗಾವಿ ಮತ್ತು ಬಾಗಲ
ಕೋಟೆ ಸೇರಿ ರಾಜ್ಯದ ಹಲವೆಡೆ ಪ್ರವಾಹಕ್ಕೆ ಜನಜೀವನ ತತ್ತರಿಸಿದೆ. ಮಠಗಳೂ ಸೇರಿ ಹಲವು ಸಂಸ್ಥೆಗಳು ವಿತರಿಸಿದ ಪರಿಹಾರ ಸಾಮಗ್ರಿಗಳು ಸಂತ್ರಸ್ತರ ಉಪಯೋಗಕ್ಕೆ ಬಂದಿವೆ. ಆದರೆ, ಬದುಕು ಕಟ್ಟಿಕೊಳ್ಳಲು ನೆರವು ನೀಡಬೇಕು’ ಎಂದು ಕೋರಿದರು.