‘ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿತ್ತು. ಬಸ್ನಲ್ಲಿ ಸುಮಾರು 35 ಪ್ರಯಾಣಿಕರಿದ್ದರು. ಗಾಯಗೊಂಡವರನ್ನು ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆಯ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿದೆ. ಕ್ರೇನ್ ಮೂಲಕ ಬಸ್ ಮೇಲಕ್ಕೆ ಎತ್ತಲಾಗಿದೆ. ಸಾವನ್ನಪ್ಪಿದವರ ವಿವರ ಲಭ್ಯವಾಗಬೇಕಿದೆ’ ಎಂದು ಪಿಎಸ್ಐ ಸುರೇಶ್ ತಿಳಿಸಿದ್ದಾರೆ.