‘ಮಠವು ಜ್ಞಾನದಾಸೋಹ, ಅನ್ನದಾಸೋಹ ಮಾಡುತ್ತಿದೆ. ನಾವೆಲ್ಲರೂ ಸಮಾಜಮುಖಿಗಳಾಗಿ ಸಮಾಜಕ್ಕೆ ಕೊಡುಗೆ ನೀಡುವಂತೆ ಶರಣ ಸಂಸ್ಕೃತಿ ಉತ್ಸವ, ರಾಷ್ಟ್ರೀಯ ನಾಟಕೋತ್ಸವ ಪ್ರೇರೇಪಿಸುತ್ತಿದೆ. ಲೋಕಕಲ್ಯಾಣಕ್ಕಾಗಿ ಎಲ್ಲ ಧರ್ಮ, ಜನಾಂಗದವರನ್ನು ಸಮನಾಗಿ ಕಾಣುತ್ತ ಹಲವು ಸಂಕಷ್ಟದ ಸಂದರ್ಭಗಳಲ್ಲೂ ಜನಸಾಮಾನ್ಯರ ಪರವಾದ ಕಾರ್ಯಗಳನ್ನು ಆಯೋಜಿಸುತ್ತಿದೆ’ ಎಂದರು.