ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರದಿಗೆ ಎಳ್ಳುನೀರು?

Last Updated 6 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಸಚಿವ ಟಿ.ಬಿ. ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸದನ ಸಮಿತಿಯು ನೈಸ್ ಕಂಪನಿಯ ಅಕ್ರಮಗಳ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದೆ.

‘ನೈಸ್‌ ಯೋಜನೆಯಲ್ಲಿ ಅಕ್ರಮ ನಡೆದಿದೆ’ ಎಂದು ವರದಿಯಲ್ಲಿ ಹೇಳಲಾಗಿದೆ. ಸದನದಲ್ಲೂ ಈ ಕುರಿತು ಚರ್ಚೆಯಾಗಿದೆ. ಹೀಗಿದ್ದರೂ ನೈಸ್‌ ಕಂಪನಿಯ ಮುಖ್ಯಸ್ಥ ಅಶೋಕ್‌ ಖೇಣಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದು ಎಷ್ಟು ಸರಿ? ಸದನ ಸಮಿತಿ ನೀಡಿದ ವರದಿಯ ಗತಿ ಏನು?

- ಜೀವನ್ ಕಡ್ತೂರು, ತೀರ್ಥಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT