ಶಿಕ್ಷೆಗೆ ಗುರಿಯಾದ ಆರೋಪಿ ಬಸ್ ಚಾಲಕ ಜಿ.ಟಿ. ಹರೀಶ್ಕುಮಾರ್, ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಹಾಗೂ ಜೆ.ಎನ್. ಕೋಟೆ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಹಾದು ಹೋಗಿರುವ ರಸ್ತೆ ಮಾರ್ಗದಲ್ಲಿ 2014ರ ಸೆಪ್ಟೆಂಬರ್ 29ರಂದು ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ
ಹೊಡೆದು ದೊಡ್ಡಸಿದ್ದವ್ವನಹಳ್ಳಿಯ ಪ್ರೇಮಕ್ಕ ಎಂಬುವವರು ಮೃತಪಟ್ಟಿದ್ದರು. ಈ ಕುರಿತು ಬಸ್ ಚಾಲಕನ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.