ತಾಲ್ಲೂಕು ಕಚೇರಿಯಲ್ಲಿ ವಚನಕಾರ ಸಿದ್ದರಾಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಲಾಯಿತು. ನಗರಸಭೆ ಸದಸ್ಯ ರಮೇಶ್ಗೌಡ, ತಿಪ್ಪೇಸ್ವಾಮಿ, ರಾಮಣ್ಣ, ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪ, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೇವಣ್ಣ, ತಾಲ್ಲೂಕು ಕಚೇರಿ ಶ್ರೀನಿವಾಸ್, ಪ್ರಕಾಶ್ ಇದ್ದರು.