ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಚಿತ್ರದುರ್ಗ: ಮಳೆ ನೀರಿಗೆ ಬಾಯಿಬಿಟ್ಟ ಗ್ರಾಮೀಣ ರಸ್ತೆಗಳು

ಬಯಲಿಗೆ ಬಂದ ಗುತ್ತಿಗೆದಾರರ ಕಳಪೆ ಕಾಮಗಾರಿ; ಪರದಾಡುತ್ತಿರುವ ಜನರು, ವಾಹನ ಸವಾರರ ಹರಸಾಹಸ
Published : 11 ಆಗಸ್ಟ್ 2025, 6:13 IST
Last Updated : 11 ಆಗಸ್ಟ್ 2025, 6:13 IST
ಫಾಲೋ ಮಾಡಿ
Comments
ಹಿರಿಯೂರು ತಾಲ್ಲೂಕಿನ ಹೇಮದಳ ಅಂಬಲಗೆರೆ ಶಿಡ್ಲಯ್ಯನ ಕೋಟೆ ರಸ್ತೆಯಲ್ಲಿ ಗುಂಡಿಗಳ ಕಾರುಬಾರು
ಹಿರಿಯೂರು ತಾಲ್ಲೂಕಿನ ಹೇಮದಳ ಅಂಬಲಗೆರೆ ಶಿಡ್ಲಯ್ಯನ ಕೋಟೆ ರಸ್ತೆಯಲ್ಲಿ ಗುಂಡಿಗಳ ಕಾರುಬಾರು
ಜಿಲ್ಲೆಯ ವಿವಿಧೆಡೆ ಗ್ರಾಮೀಣ ರಸ್ತೆಗಳು ಹಾಳಾಗಿರುವ ಬಗ್ಗೆ ಜನರು ದೂರಿದ್ದಾರೆ. ಈ ಕುರಿತು ಅಧಿಕಾರಿಗಳ ಸಭೆ ನಡೆಸಿ ಅತಿ ಶೀಘ್ರದಲ್ಲಿ ರಸ್ತೆಗಳ ದುರಸ್ತಿ ಮಾಡುವಂತೆ ಸೂಚಿಸಲಾಗುವುದು
ಟಿ.ವೆಂಕಟೇಶ್‌ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT