‘ಈ ವಿಶೇಷ ರಂಗಪ್ರಯೋಗ ರಾಜ್ಯದ ಎಲ್ಲೆಡೆ ಪ್ರದರ್ಶನಗೊಳ್ಳಬೇಕು ಎಂಬ ಯೋಜನೆಯನ್ನು ರಂಗಾಯಣ ರೂಪಿಸಿದೆ. ರಂಗಪಯಣದ ಮೊದಲ ಹೆಜ್ಜೆ ಬೆಂಗಳೂರಿನಿಂದ ಆರಂಭಗೊಂಡಿದೆ. ಡಿ.27ರಂದು ದಾವಣಗೆರೆ, ಡಿ.31, ಜ.1ರಂದು ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ ಸೇರಿ ಹಲವೆಡೆ ಮೊದಲ ಹಂತದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ಟಿಕೆಟ್ ಖರೀದಿಸಿ ನಾಟಕ ವೀಕ್ಷಿಸಿ’ ಎಂದು ಮನವಿ ಮಾಡಿದರು.