<p><strong>ಚಿತ್ರದುರ್ಗ</strong>: ‘ಪುತ್ರ ಶೋಕ ನಿರಂತರ. ನನ್ನ ಮಗನ ಸಾವಿಗೆ ರಾಜ್ಯ ಸರ್ಕಾರ ನ್ಯಾಯ ಕೊಡಿಸಬೇಕು’ ಎಂದು ನಟ ದರ್ಶನ್ ಹಾಗೂ ಸಹಚರರಿಂದ ಹತ್ಯೆಯಾದ ರೇಣುಕಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ಆಗ್ರಹಿಸಿದರು.</p><p>‘ಘಟನೆ ನಡೆದು ವರ್ಷವಾಗಿದೆ. ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಸರ್ಕಾರವು ನಮ್ಮ ಸೊಸೆ ಸಹನಾಗೆ ಮಾನವೀಯ ನೆಲೆಗಟ್ಟಿನಲ್ಲಿ ಸರ್ಕಾರಿ ನೌಕರಿ ನೀಡಬೇಕು’ ಎಂದು ಭಾನುವಾರ ಮಾಧ್ಯಮಗಳಿಗೆ ತಿಳಿಸಿದರು.</p><p>‘ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದರು.</p><p>2024 ಜೂನ್ 8 ರಂದು ರೇಣುಕಾಸ್ವಾಮಿ ಶವ ಬೆಂಗಳೂರಿನಲ್ಲಿ ಪತ್ತೆಯಾಗಿತ್ತು. ಕೊಲೆ ಆರೋಪದ ಮೇಲೆ ನಟ ದರ್ಶನ್ ಅವರ ಬಂಧನವಾಗಿತ್ತು.</p>.ರೇಣುಕಾಸ್ವಾಮಿ ಕೊಲೆ: ಉಳಿದ ಐವರು ಆರೋಪಿಗಳಿಗೆ ಜಾಮೀನು.ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್ಗೆ ಗಲ್ಲು ಶಿಕ್ಷೆಯಾಗಲಿ: ನಾರಾಯಣಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಪುತ್ರ ಶೋಕ ನಿರಂತರ. ನನ್ನ ಮಗನ ಸಾವಿಗೆ ರಾಜ್ಯ ಸರ್ಕಾರ ನ್ಯಾಯ ಕೊಡಿಸಬೇಕು’ ಎಂದು ನಟ ದರ್ಶನ್ ಹಾಗೂ ಸಹಚರರಿಂದ ಹತ್ಯೆಯಾದ ರೇಣುಕಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ಆಗ್ರಹಿಸಿದರು.</p><p>‘ಘಟನೆ ನಡೆದು ವರ್ಷವಾಗಿದೆ. ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಸರ್ಕಾರವು ನಮ್ಮ ಸೊಸೆ ಸಹನಾಗೆ ಮಾನವೀಯ ನೆಲೆಗಟ್ಟಿನಲ್ಲಿ ಸರ್ಕಾರಿ ನೌಕರಿ ನೀಡಬೇಕು’ ಎಂದು ಭಾನುವಾರ ಮಾಧ್ಯಮಗಳಿಗೆ ತಿಳಿಸಿದರು.</p><p>‘ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದರು.</p><p>2024 ಜೂನ್ 8 ರಂದು ರೇಣುಕಾಸ್ವಾಮಿ ಶವ ಬೆಂಗಳೂರಿನಲ್ಲಿ ಪತ್ತೆಯಾಗಿತ್ತು. ಕೊಲೆ ಆರೋಪದ ಮೇಲೆ ನಟ ದರ್ಶನ್ ಅವರ ಬಂಧನವಾಗಿತ್ತು.</p>.ರೇಣುಕಾಸ್ವಾಮಿ ಕೊಲೆ: ಉಳಿದ ಐವರು ಆರೋಪಿಗಳಿಗೆ ಜಾಮೀನು.ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್ಗೆ ಗಲ್ಲು ಶಿಕ್ಷೆಯಾಗಲಿ: ನಾರಾಯಣಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>