1985 ರಿಂದ 1994ರ ವರೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದೆ. ಸೆಲ್ಯೂಟ್ ಹೊಡೆಯುತ್ತಿದ್ದ ಇದೇ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಯೋಗ ನನ್ನದು. ಜನರ ಆಶೀರ್ವಾದದಿಂದ ಚಿತ್ರರಂಗದಿಂದ ರಾಜಕೀಯಕ್ಕೆ ಬಂದು ಈ ಹಂತದವರೆಗೆ ಬೆಳಲೆಯಲು ಸಾಧ್ಯವಾಗಿದೆ ಎಂದರು.