ಹಿರಿಯೂರು ತಾಲ್ಲೂಕಿನ ಭರಮಗಿರಿ ಬೈಪಾಸ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ರಸ್ತೆಯಲ್ಲಿ ಸಿಲುಕಿಕೊಂಡ ಲಾರಿಗಳನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ರಸ್ತೆ ಸಂಪರ್ಕ ಕಡಿತದಿಂದ ಹಿರಿಯೂರಿನಿಂದ ಹೊಸದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ತಲುಪಲು ಚಿತ್ರದುರ್ಗ ಮೂಲಕ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.