ಡಯಟ್ ಉಪನ್ಯಾಸಕ ಆರ್.ನಾಗರಾಜ್, ಪರಿಷತ್ ಕಾರ್ಯದರ್ಶಿ ಕೆ.ಪಿ.ಎಂ.ಗಣೇಶಯ್ಯ, ಕೋಶಾಧ್ಯಕ್ಷ ಸಿ.ಲೋಕೇಶ್, ಸಂಘಟನಾ ಕಾರ್ಯದರ್ಶಿಗಳಾದ ಶ್ರೀನಿವಾಸ ಮಳಲಿ, ವಿ.ಧನಂಜಯ್, ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್ ಗೌಡಗೆರೆ, ಪತ್ರಕರ್ತರಾದ ಲಕ್ಷ್ಮಣ್, ನರೇನಹಳ್ಳಿ ಅರುಣ್ ಕುಮಾರ್, ಟಿ.ಕೆ.ಬಸವರಾಜ್ ಇದ್ದರು.