ಚಿಕ್ಕಜಾಜೂರು ಸಮೀಪದ ಚಿಕ್ಕಂದವಾಡಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬೆಳೆದಿರುವ ಹುಲ್ಲು
ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ
ಚಳ್ಳಕೆರೆ ತಾಲ್ಲೂಕಿನ ಗೊರ್ಲಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದ ದುಃಸ್ಥಿತಿ

ಜಿಲ್ಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯಿದೆ. ಶಾಲೆ ಶುರುವಾದಾಗಲೇ ಈ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿ ನೀಡಲಾಗಿದೆ. ಅದರಂತೆ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಮೈದಾನದ ಸ್ವಚ್ಛತೆ ಬಗ್ಗೆ ಸೂಚನೆ ನೀಡಲಾಗುವುದು
ಚಿದಾನಂದ ಸ್ವಾಮಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ
ಸುಸಜ್ಜಿತ ಮೈದಾನವಿಲ್ಲದ ಕಾರಣ ಕ್ರೀಡಾ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ನಿತ್ಯ ನಮಗೆ ತೋಚಿದ ಆಟಗಳನ್ನಷ್ಟೇ ಆಡುತ್ತೇವೆ. ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯಿಂದ ಯಾವ ಕ್ರೀಡೆಯ ಬಗ್ಗೆಯೂ ಸರಿಯಾದ ಮಾಹಿತಿಯೇ ಇಲ್ಲದಾಗಿದೆ
ಡಿ.ಮಹೇಶ ವಿದ್ಯಾರ್ಥಿ ನಾಯಕನಹಟ್ಟಿ
ಸರ್ಕಾರ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸಬೇಕು. ಈ ಮೂಲಕ ಶಾಲೆಗಳಲ್ಲಿ ನಿರಂತರವಾಗಿ ಕ್ರೀಡಾ ಚಟುವಟಿಕೆ ಜರುಗುವಂತೆ ಪ್ರೋತ್ಸಾಹಿಸಬೇಕು
ಇ.ನಾಗರಾಜ್ ಅಧ್ಯಕ್ಷ ರೈತಸಂಘ ಹೋಬಳಿ ಘಟಕ