‘ಅಗತ್ಯವಿರುವ ಕೊಠಡಿ, ಶೌಚಾಲಯ, ಕಲಿಕೆಗೆ ಪೂರಕ ವಾತಾವರಣವೇ ಇಲ್ಲಿಲ್ಲ. ಸರ್ಕಾರಿ ಶಾಲೆ ಉಳಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಹೇಳುವ ಜನಪ್ರತಿನಿಧಿಗಳು, ಅಧಿಕಾರಿಗಳು ಗಡಿಭಾಗದ ಸರ್ಕಾರಿ ಶಾಲೆಗಳ ಬಗ್ಗೆ ಗಮನಹರಿಸಬೇಕು’ ಎಂದು ಗ್ರಾಮಸ್ಥರಾದ ಪಾತಲಿಂಗಪ್ಪ, ಈಶ್ವರಪ್ಪ, ಪ್ರಕಾಶ, ಆನಂದ, ರಾಜು, ಕುಮಾರ, ದೇವಪುತ್ರ ಆಗ್ರಹಿಸಿದ್ದಾರೆ.