ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಮುನ್ನೂರು ಕಿ.ಮೀ.ಪಾದಯಾತ್ರೆ ನಡೆಸಿ ಮಾ.26 ರಂದು ಬೆಂಗಳೂರು ತಲುಪುತ್ತೇವೆ. 27 ರಂದು ಸ್ವಾತಂತ್ರ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ
ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಆದಿಜಾಂಬವ ಮಠ
ಮಾದಿಗರ ಅನ್ನ ಕಸಿದಿರುವ ಸರ್ಕಾರ ಈಗ ತಟ್ಟೆಯನ್ನೇ ಕಿತ್ತುಕೊಂಡಿದೆ. ಇದರ ವಿರುದ್ಧ ನಮ್ಮ ಹೋರಾಟ. ಒಂದು ವೇಳೆ ಒಳ ಮೀಸಲಾತಿ ಜಾರಿಗೆ ತರದಿದ್ದರೆ ಗುರುಗಳ ನೇತೃತ್ವದಲ್ಲಿ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಲಾಗುತ್ತದೆ
ಜಿ.ಎಚ್.ಮೋಹನ್ ಕುಮಾರ್ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ