ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ | ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಗೆ ವರ್ಷ: ₹86 ಕೋಟಿ ವಹಿವಾಟು

Published : 15 ಜೂನ್ 2024, 6:22 IST
Last Updated : 15 ಜೂನ್ 2024, 6:22 IST
ಫಾಲೋ ಮಾಡಿ
Comments
ಪ್ರಯಾಣಿಕರಿಗೆ ತೊದರೆಯಾಗದಂತೆ ಎಲ್ಲಾ ಮಾರ್ಗಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಏನೇ ತೊಂದರೆ ಉಂಟಾದರೂ ಅದನ್ನು ತಕ್ಷಣ ಪರಿಹರಿಸಲಾಗುತ್ತಿದೆ
ಸಿ.ಇ.ಶ್ರೀನಿವಾಸಮೂರ್ತಿ ವಿಭಾಗೀಯ ವ್ಯವಸ್ಥಾಪಕ
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ಬಂದಂತಾಗಿದೆ. ಹಣವಿಲ್ಲದೇ ಮನೆಯಲ್ಲೇ ಇದ್ದವರು ಈಗ ಬಸ್‌ಗಳಲ್ಲಿ ಓಡಾಡುತ್ತಿದ್ದಾರೆ. ದೇವರ ದರ್ಶನ ಪಡೆಯುತ್ತಿದ್ದಾರೆ
ಗೀತಾ ಕಟ್ಟಡ ಕಾರ್ಮಿಕರು
ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್‌ ಓಡಿಸಿ
ಶಕ್ತಿ ಯೋಜನೆ ಜಾರಿಯಾದ ನಂತರ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್‌ ಓಡಿಸಬೇಕು ಎಂದು ವಿದ್ಯಾರ್ಥಿಗಳು ಪಾಲಕರು ಒತ್ತಾಯಿಸಿದ್ದಾರೆ. ‘ಬಸ್‌ಗಳಲ್ಲಿ ಮಹಿಳೆಯರೇ ತುಂಬಿರುವ ಕಾರಣ ವಿದ್ಯಾರ್ಥಿಗಳು ಬಸ್‌ ಹತ್ತಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಈ ಬಗ್ಗೆ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಅಧಿಕಾರಿಗಳು ಬೆಳಿಗ್ಗೆ ಹಾಗೂ ಸಂಜೆ ವಿದ್ಯಾರ್ಥಿಗಳಿಗಾಗಿ ಹೆಚ್ಚು ಬಸ್‌ ಬಿಡಬೇಕು’ ಎಂದು ಪೋಷಕರೊಬ್ಬರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT