ಕುಂಚಟಿಗ ಮಠದ ಶಾಂತವೀರ ಸ್ವಾಮೀಜಿ ಮತ್ತು ಭಗೀರಥ ಗುರು ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಸಚಿವ ಮಾಧುಸ್ವಾಮಿ, ಮಾಜಿ ಶಾಸಕರಾದ ಇಲ್ಕಲ್ ವಿಜಯಕುಮಾರ್, ಟಿ.ಎಚ್. ಬಸವರಾಜಪ್ಪ, ರಾಜಕೀಯ ಮುಖಂಡರಾದ ಎಸ್. ಲಿಂಗಮೂರ್ತಿ, ಹೆಬ್ಬಳ್ಳಿ ಓಂಕಾರಪ್ಪ, ಟಿ. ಮಂಜುನಾಥ್, ಜೆಡಿಎಸ್ ಅಭ್ಯರ್ಥಿ ಎಂ. ತಿಪ್ಪೇಸ್ವಾಮಿ. ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಪ್ಪ, ಉಪಾಧ್ಯಕ್ಷೆ ಅಂಬಿಕಾ ಸ್ವಾಮಿ ಹಜರಿದ್ದರು.