ರಾಜವಂಶಸ್ಥರಾದ ಸಿ.ಪಿ.ರಾಜಣ್ಣ, ಬಿ.ಎಸ್.ಮದಕರಿ ನಾಯಕ, ಪರಶುರಾಮ ನಾಯಕ ಹಾಗೂ ಪಿ.ಕಿರಣ್ ಕುಮಾರ್ ಭಕ್ತಿ ಸಮರ್ಪಣೆ ಮಾಡಿದರು. ಕನಕಪುರದ ಮರಳೇಗವಿಮಠದ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್ ಇದ್ದರು.