ಧ್ವಜಾರೋಹಣ ನಂತರ ನೂರಾರು ಮಂದಿ ಬಸವ ಅನುಯಾಯಿಗಳುಬಸವ ತತ್ವಕ್ಕೆ ಜಯಘೋಷ ಮೊಳಗಿಸಿದರು. ಉತ್ಸವ ಸಮಿತಿ ಗೌರವಾಧ್ಯಕ್ಷ ಪುರುಷೋತ್ತಮಾನಂದಪುರಿ ಸ್ವಾಮೀಜಿ, ವಿವಿಧ ಮಠಾಧೀಶರು, ಸಮಿತಿ ಕಾರ್ಯಧ್ಯಕ್ಷ ಪಟೇಲ್ ಶಿವಕುಮಾರ್, ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಚಿತ್ರಶೇಖರ್, ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ, ದೊರೈಸ್ವಾಮಿ ಇದ್ದರು.