ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ಶರಣ ಸಂಸ್ಕೃತಿಯಲ್ಲಿ ಯುವಜನೋತ್ಸವ: ಬಸವಕುಮಾರ ಸ್ವಾಮೀಜಿ

Published : 22 ಆಗಸ್ಟ್ 2025, 6:38 IST
Last Updated : 22 ಆಗಸ್ಟ್ 2025, 6:38 IST
ಫಾಲೋ ಮಾಡಿ
Comments
ವಿದ್ಯಾರ್ಥಿ ಜೀವನದ ಸಾರ್ಥಕತೆಗೆ ಅವರ ಶಕ್ತಿಯನ್ನು ಬಳಸಿಕೊಳ್ಳಬೇಕಾದ ಮಾರ್ಗದರ್ಶನ ನೀಡುವ ಅಗತ್ಯವಿದೆ. ಸಂವಿಧಾನ ಪಠಣದೊಡನೆ ವಚನ ಪಠಣವನ್ನು ವಿಶೇಷವಾಗಿ ಸೇರಿಸಿರುವುದು ಚಾರಿತ್ರಿಕ ಬೆಳವಣಿಗೆಯಾಗಿದೆ.
ಪ್ರೊ.ಜೆ.ಕರಿಯಪ್ಪ ಮಾಳಿಗೆ ಪ್ರಾಂಶುಪಾಲರು ಸರ್ಕಾರಿ ಕಲಾ ಕಾಲೇಜು
5 ಸಾವಿರ ವಿದ್ಯಾರ್ಥಿಗಳು ಭಾಗಿ
‘ಈ ಕಾರ್ಯಕ್ರಮದಲ್ಲಿ 5 ಸಾವಿರ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಕ್ರಮವಹಿಸಲಾಗಿದೆ. ಕಾರ್ಯಕ್ರಮದ ಕುರಿತು ಜಾಗೃತಿ ಉಂಟು ಮಾಡಲು ಪ್ರತಿ ಕಾಲೇಜಿಗೆ ಭೇಟಿ ನೀಡಲಾಗುತ್ತದೆ’ ಎಂದು ಬಸವಕುಮಾರ ಸ್ವಾಮೀಜಿ ತಿಳಿಸಿದರು. ‘ಸಾಮಾಜಿಕ ಜಾಲತಾಣಗಳ ಯುಗದಲ್ಲಿ ಯುವಜನರು ಗೊಂದಲದಲ್ಲಿ ಮುಳುಗಿದ್ದಾರೆ. ಭವಿಷ್ಯದ ಬಗ್ಗೆ ಗುರಿ ಇಲ್ಲದೇ ನಡೆಯುತ್ತಿದ್ದಾರೆ. ಅವರಿಗೆ ಗುರಿ ಬದ್ಧತೆ ಕಾಯಕ ತತ್ವದ ತಿಳಿವಳಿಕೆ ಅಗತ್ಯ. ಹೀಗಾಗಿ ಯುವಜನೋತ್ಸವ ಆಯೋಜಿಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT