‘ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ. ಧರ್ಮ, ಜಾತಿಗಳ ನಡುವೆ ವೈಷಮ್ಯ ಬಿತ್ತುತ್ತಿವೆ. ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ. ಪೌರತ್ವ ತಿದ್ದುಪಡಿ ಕಾಯ್ದೆ ಐತಿಹಾಸಿಕ ತೀರ್ಮಾನ ಆಗಿದ್ದು, ಇದರಿಂದ ಯಾರಿಗೂ ತೊಂದರೆ ಆಗುವುದಿಲ್ಲ’ ಎಂದು ಹೇಳಿದರು.