ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಸುಳ್ಳುಸುದ್ದಿ ಹಬ್ಬಿಸುವವರಿಗೆ ಮಠಕ್ಕೆ ಪ್ರವೇಶವಿಲ್ಲ: ಸಿರಿಗೆರೆ ಶ್ರೀ

Published : 9 ಆಗಸ್ಟ್ 2024, 23:37 IST
Last Updated : 9 ಆಗಸ್ಟ್ 2024, 23:37 IST
ಫಾಲೋ ಮಾಡಿ
Comments
ದೇವಾಲಯ ನಿರ್ಮಾಣ ತಪ್ಪಲ್ಲ
‘ದೇವಸ್ಥಾನಗಳನ್ನು ಕಟ್ಟುವುದು ದೇವರ ಪೂಜೆ ಮಾಡುವುದು ತಪ್ಪಲ್ಲ. ಈ ಕ್ರಮವನ್ನು ಬಸವಣ್ಣನವರು ಎಲ್ಲಿಯೂ ವಿರೋಧಿಸಿಲ್ಲ. ದೇಹವೇ ದೇವಾಲಯ ಎಂದು ಬಸವಣ್ಣ ಹೇಳಿದ್ದಾರೆಯೇ ವಿನಾ ದೇವಾಲಯ ನಿರ್ಮಾಣ ಮಾಡುವ ಮತ್ತು ಪೂಜೆಯ ಬಗ್ಗೆ ವಿರೋಧ ಮಾಡಿಲ್ಲ’ ಎಂದು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT