ದುಡಿಮೆಯ ಒಂದಷ್ಟು ಪಾಲನ್ನು ಸಮುದಾಯದ ಏಳಿಗೆಗೆ ಸಮಾಜ ಸೇವೆಗೆ ದಾನ ಮಾಡಿದರೆ ಆಯಸ್ಸು ಹೆಚ್ಚಾಗುತ್ತದೆ. ಎಲ್ಲರೂ ತನು ಮನ ಧನ ನೀಡಿ ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸಿ.
– ಸೋಮಶೇಖರ ಸ್ವಾಮೀಜಿ, ಪುಷ್ಪಗಿರಿ ಮಠ
ಹೊಳಲ್ಕೆರೆ ತಾಲ್ಲೂಕಿನಲ್ಲಿ ನೊಳಂಬ ಸಮುದಾಯದ ಜನ ಕಡಿಮೆ ಸಂಖ್ಯೆಯಲ್ಲಿದ್ದರೂ ಪಕ್ಕದ ಹೊಸದುರ್ಗ ತಾಲ್ಲೂಕಿನಲ್ಲಿ ಹೆಚ್ಚು ಜನರಿದ್ದಾರೆ. ನಾನೂ ಕಾರ್ಯಕ್ರಮಕ್ಕೆ ₹5 ಲಕ್ಷ ಅನುದಾನ ನೀಡುತ್ತೇನೆ. ಎಲ್ಲರೂ ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸೋಣ.