<p><strong>ಮೊಳಕಾಲ್ಮುರು</strong>: ಮೊಳಕಾಲ್ಮುರು ರೇಷ್ಮೆ ಕೈಮಗ್ಗ ನೇಕಾರರ ಉತ್ಪಾದನಾ ಮತ್ತು ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ. ವೆಂಕಟೇಶ್, ಉಪಾಧ್ಯಕ್ಷರಾಗಿ ಚಂದ್ರಕಲಾ ಅವಿರೋಧ ಆಯ್ಕೆಯಾಗಿದ್ದಾರೆ.</p>.<p>ನಿರ್ದೇಶಕರಾಗಿ ಕೆ.ಪಿ. ಪ್ರಹ್ಲಾದ್, ಕೆ. ರಾಜಶೇಖರ್, ಬಿ.ಕೆ. ಅಂಜಿನಮ್ಮ, ಡಿ.ವಿ. ಗೋವಿಂದರಾಜು, ಜೆ.ಎಂ. ರಮೇಶ್, ಕೆ.ಪಿ. ಮೋಹನ್ ಬಾಬು ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ವಿಸ್ತರಣಾಧಿಕಾರಿ ಕೆ. ಮಹೇಶ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು ಎಂದು ಸಂಘದ ಕಾರ್ಯದರ್ಶಿ ಎನ್. ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಮೊಳಕಾಲ್ಮುರು ರೇಷ್ಮೆ ಕೈಮಗ್ಗ ನೇಕಾರರ ಉತ್ಪಾದನಾ ಮತ್ತು ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ. ವೆಂಕಟೇಶ್, ಉಪಾಧ್ಯಕ್ಷರಾಗಿ ಚಂದ್ರಕಲಾ ಅವಿರೋಧ ಆಯ್ಕೆಯಾಗಿದ್ದಾರೆ.</p>.<p>ನಿರ್ದೇಶಕರಾಗಿ ಕೆ.ಪಿ. ಪ್ರಹ್ಲಾದ್, ಕೆ. ರಾಜಶೇಖರ್, ಬಿ.ಕೆ. ಅಂಜಿನಮ್ಮ, ಡಿ.ವಿ. ಗೋವಿಂದರಾಜು, ಜೆ.ಎಂ. ರಮೇಶ್, ಕೆ.ಪಿ. ಮೋಹನ್ ಬಾಬು ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ವಿಸ್ತರಣಾಧಿಕಾರಿ ಕೆ. ಮಹೇಶ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು ಎಂದು ಸಂಘದ ಕಾರ್ಯದರ್ಶಿ ಎನ್. ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>