<p>ಸಿರಿಗೆರೆ: ರಾಷ್ಟ್ರೀಯ ಹೆದ್ದಾರಿ ಸಮೀಪ ಇರುವ ಕಾತ್ರಾಳ್ ಬಳ್ಳೇಕಟ್ಟೆ ಗ್ರಾಮದ ಯುವಕನೊಬ್ಬ ಶುಕ್ರವಾರ ಆಸ್ತಿ ವಿಚಾರಕ್ಕೆ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಬಳ್ಳೆಕಟ್ಟೆ ಗೌಡ ಮನೆತನದ ವಿಜಯ ಕುಮಾರ್ (35) ಮೃತ ಯುವಕ.</p>.<p>ಕೊಡಗವಳ್ಳಿ ಗ್ರಾಮದ ಸ್ವಂತ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಎರಡೂವರೆ ವರ್ಷಗಳ ಹಿಂದೆ ಸಮೀಪದ ಹಂಪನೂರು ಗ್ರಾಮದ ಯುವತಿ ಜೊತೆ ವಿವಾಹವಾಗಿದ್ದ.</p>.<p>ಕುಟುಂಬಸ್ಥರೊಂದಿಗೆ ಆಸ್ತಿ ಪಾಲು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ.</p>.<p>ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-44-796169194</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರಿಗೆರೆ: ರಾಷ್ಟ್ರೀಯ ಹೆದ್ದಾರಿ ಸಮೀಪ ಇರುವ ಕಾತ್ರಾಳ್ ಬಳ್ಳೇಕಟ್ಟೆ ಗ್ರಾಮದ ಯುವಕನೊಬ್ಬ ಶುಕ್ರವಾರ ಆಸ್ತಿ ವಿಚಾರಕ್ಕೆ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಬಳ್ಳೆಕಟ್ಟೆ ಗೌಡ ಮನೆತನದ ವಿಜಯ ಕುಮಾರ್ (35) ಮೃತ ಯುವಕ.</p>.<p>ಕೊಡಗವಳ್ಳಿ ಗ್ರಾಮದ ಸ್ವಂತ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಎರಡೂವರೆ ವರ್ಷಗಳ ಹಿಂದೆ ಸಮೀಪದ ಹಂಪನೂರು ಗ್ರಾಮದ ಯುವತಿ ಜೊತೆ ವಿವಾಹವಾಗಿದ್ದ.</p>.<p>ಕುಟುಂಬಸ್ಥರೊಂದಿಗೆ ಆಸ್ತಿ ಪಾಲು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ.</p>.<p>ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-44-796169194</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>