ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ಸಿರಿಗೆರೆ| ಉದ್ಯೋಗ ಮೇಳ: 200 ಯುವಜನರಿಗೆ ಉದ್ಯೋಗ

ವೇದಾಂತ ಫೌಂಡೇಷನ್ ಮತ್ತು ಹುಬ್ಬಳ್ಳಿಯ ಗುರುಕುಲ್ ಸ್ಕಿಲ್ಸ್ ಮತ್ತು ವೇದಾಂತ ಸೇಸಾ ಗೋವಾದಿಂದ ಆಯೋಜನೆ
Published : 3 ಆಗಸ್ಟ್ 2025, 6:40 IST
Last Updated : 3 ಆಗಸ್ಟ್ 2025, 6:40 IST
ಫಾಲೋ ಮಾಡಿ
Comments
ಸಿರಿಗೆರೆಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಚ್.ವಿ. ವಾಮದೇವಪ್ಪ ಮಾತನಾಡಿದರು
ಸಿರಿಗೆರೆಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಚ್.ವಿ. ವಾಮದೇವಪ್ಪ ಮಾತನಾಡಿದರು
ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಆಕಾಂಕ್ಷಿಗಳು
ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಆಕಾಂಕ್ಷಿಗಳು
ಅವಕಾಶ ಒದಗಿಸಿದ ಮೇಳ
‘ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಎಂ.ಕಾಂ ನಂತರ ನಾನು ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೆ. ಆದರೆ ಸೂಕ್ತ ಅವಕಾಶವನ್ನು ಪಡೆಯಲು ಸಾಧ್ಯವಾಗಿರಲಿಲ್ಲ. ಈ ಉದ್ಯೋಗ ಮೇಳವು ನನಗೆ ಟಾಟಾ ಎಲೆಕ್ಟ್ರಾನಿಕ್ಸ್‌ ಕಂಪನಿಯಲ್ಲಿ ಅವಕಾಶ ಒದಗಿಸಿದೆ. ಇದರಿಂದ ನನಗೆ ಮತ್ತು ಕುಟುಂಬಕ್ಕೆ ನೆರವಾಗಲಿದೆ’ ಎಂದು  ಮೇಳದಲ್ಲಿ ಉದ್ಯೋಗ ಪಡೆದ ತಣಿಗೆಹಳ್ಳಿ ಗ್ರಾಮದ ಇ.ಸೌಂದರ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT