ಶುಕ್ರವಾರ, 19 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ: ಕೃಷ್ಣ ಯಾದವಾನಂದ ಸ್ವಾಮೀಜಿ

Published : 19 ಸೆಪ್ಟೆಂಬರ್ 2025, 5:38 IST
Last Updated : 19 ಸೆಪ್ಟೆಂಬರ್ 2025, 5:38 IST
ಫಾಲೋ ಮಾಡಿ
Comments
ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಮಧ್ಯ ಕರ್ನಾಟಕದಲ್ಲಿರುವ ಕಾಡುಗೊಲ್ಲರು ಜಾತಿ ಕಾಲಂನಲ್ಲಿ ಕಾಡುಗೊಲ್ಲರು ಎಂದು ಬರೆಸಬೇಕು. ಜತೆಗೆ ಇತರೆಡೆಯವರು ಅಲ್ಲಿ ಗುರುತಿಸಿಕೊಂಡಿರುವ ಉಪಜಾತಿ ಬರೆಸಬೇಕು. ಈ ವಿಚಾರದಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗಬೇಡಿ.
ಕೃಷ್ಣ ಯಾದವಾನಂದ ಸ್ವಾಮೀಜಿ ಯಾದವಾನಂದ ಗುರುಪೀಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT