ಚಿತ್ರದರ್ಗ ಶಾಖಾ ನಾಲೆಯ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿರುವುದು
ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕಡೆ ಕೈತೋರಿಸುವುದನ್ನು ಬಿಟ್ಟು ಬದ್ಧತೆ ಪ್ರದರ್ಶಿಸಬೇಕು. ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರವೇ ದಿಟ್ಟ ಹೆಜ್ಜೆ ಇಡಬೇಕು.
ಹಂಪಯ್ಯನಮಾಳಿಗೆ ಧನಂಜಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ
ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡಬೇಕು. ಇದಕ್ಕೆ ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿದೆ. ಈ ಬಜೆಟ್ನಲ್ಲಿ ಮುಖ್ಯಮಂತ್ರಿಯವರು ಏನು ಮಾಡುತ್ತಾರೆ ಎಂಬ ಕುತೂಹಲ ಇದೆ.
- ಬಿ.ಎ.ಲಿಂಗಾರೆಡ್ಡಿ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ