ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಥೆಗಾರ ಗುರುನಾಥ್ ನಿಧನ

Last Updated 3 ಅಕ್ಟೋಬರ್ 2020, 17:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಕಥೆ, ಕಾದಂಬರಿ, ಕವನ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಇಲ್ಲಿನ ಬರಹಗಾರ ಎಸ್‌.ಆರ್. ಗುರುನಾಥ್ (75) ಶನಿವಾರ ಅನಾರೋಗ್ಯದಿಂದ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ನಗರದಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಿತು.

ಬರವಣಿಗೆಯ ಮೂಲಕವೇ ಹಿಂದುಳಿದ ಸಮುದಾಯಗಳ ದನಿಯಾಗಿ ಜಿಲ್ಲೆಯಷ್ಟೇ ಅಲ್ಲದೆ, ರಾಜ್ಯಮಟ್ಟದಲ್ಲೂ ಛಾಪು ಮೂಡಿಸಿದ್ದರು. ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ಅವರಿಗೆ ವಿವಿಧ ಫೆಲೋಷಿಪ್, ಪ್ರಶಸ್ತಿಗಳು ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT