ಸೋಮವಾರ, 22 ಡಿಸೆಂಬರ್ 2025
×
ADVERTISEMENT
ADVERTISEMENT

ಚಿತ್ರದುರ್ಗ | ಬೀದಿ ಬದಿ ಆಹಾರ; ಆರೋಗ್ಯಕ್ಕೆ ಸಂಚಕಾರ

ಎಗ್ಗಿಲ್ಲದೆ ರಾಸಾಯನಿಕ, ಕೃತಕ ಬಣ್ಣ ಬಳಕೆ; ಶುಚಿತ್ವ ದೂರದ ಮಾತು
ಎಚ್‌.ಡಿ.ಸಂತೋಷ್‌ / ಶಿವಗಂಗಾ ಚಿತ್ತಯ್ಯ
Published : 22 ಡಿಸೆಂಬರ್ 2025, 6:15 IST
Last Updated : 22 ಡಿಸೆಂಬರ್ 2025, 6:15 IST
ಫಾಲೋ ಮಾಡಿ
Comments
ಚಿತ್ರದುರ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ತೆರೆದಿಟ್ಟಿರುವ ಆಹಾರ ಪದಾರ್ಥ
ಚಿತ್ರದುರ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ತೆರೆದಿಟ್ಟಿರುವ ಆಹಾರ ಪದಾರ್ಥ
ಚಳ್ಳಕೆರೆ ಮುಖ್ಯ ರಸ್ತೆಯಲ್ಲಿರುವ ಎಗ್‌ರೈಸ್ ಪಾನಿಪೂರಿ ಅಂಗಡಿಗಳು
ಚಳ್ಳಕೆರೆ ಮುಖ್ಯ ರಸ್ತೆಯಲ್ಲಿರುವ ಎಗ್‌ರೈಸ್ ಪಾನಿಪೂರಿ ಅಂಗಡಿಗಳು
ಹೊಸದುರ್ಗದ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ ಪಕ್ಕದ ಫಾಸ್ಟ್‌ಫುಡ್‌ ಅಂಗಡಿಗಳ ದುಃಸ್ಥಿತಿ
ಹೊಸದುರ್ಗದ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ ಪಕ್ಕದ ಫಾಸ್ಟ್‌ಫುಡ್‌ ಅಂಗಡಿಗಳ ದುಃಸ್ಥಿತಿ
ಅಸುರಕ್ಷಿತ ಆಹಾರ ಸೇವನೆಯಿಂದ ಅಪೌಷ್ಟಿಕತೆ ಸಮಸ್ಯೆ ಎದುರಾಗುತ್ತದೆ. ದೀರ್ಘಕಾಲೀನ ಸೇವನೆಯಿಂದ ಕ್ಯಾನ್ಸರ್ ಲಿವರ್‌ ಸಮಸ್ಯೆ ಹೃದ್ರೋಗದಂತಹ ಗಂಭೀರ ಅನಾರೋಗ್ಯ ಕಾಡುವ ಅಪಾಯ ಹೆಚ್ಚು. ಅನಿವಾರ್ಯ ಸಂದರ್ಭದಲ್ಲಿ ಶುಚಿತ್ವ ಗುಣಮಟ್ಟ ನೋಡಿ ಆಹಾರ ಸೇವಿಸಬೇಕು.
ಡಾ.ಎಸ್‌.ಮಧು ತಜ್ಞ ವೈದ್ಯ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ
ಫಾಸ್ಟ್‌ಫುಡ್ ಮಾರಾಟ ಕೇಂದ್ರಗಳಲ್ಲಿ ದಿನಪೂರ್ತಿ ಆಹಾರ ಸಿಗುತ್ತದೆ. ನಿಷೇಧಿತ ರಾಸಾಯನಿಕ ಬಳಕೆ ಸಾಮಾನ್ಯವಾಗಿದೆ. ಇದರಿಂದ ಹೊಟ್ಟೆ ಕರುಳಿನ ಸೋಂಕು ಕಾಣಿಸಿಕೊಂಡು ವಾಂತಿ ಭೇದಿಯಾಗುತ್ತದೆ. ಅಧಿಕಾರಿಗಳು ಜಾಗೃತಿ ಮೂಡಿಸಬೇಕು
ಎನ್‌.ನಿಧಿ ವೈದ್ಯಕೀಯ ವಿದ್ಯಾರ್ಥಿನಿ
ನಗರದಲ್ಲಿ ಫುಡ್‌ಕೋರ್ಟ್‌ಗೆ ಜಾಗ ಗುರುತಿಸಲಾಗಿದೆ. ಬೀದಿಬದಿ ತಿಂಡಿ ತಿನಿಸು ವ್ಯಾಪಾರಿಗಳು ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದುಗೊಳಿಸುವ ಜತೆಗೆ ಕಠಿಣ ಕ್ರಮ ಜರುಗಿಸಲಾಗುತ್ತದೆ
ಎಸ್‌.ಲಕ್ಷ್ಮಿ ನಗರಸಭೆ ಪೌರಾಯುಕ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT