ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿನಿ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ- ಆರೋಪ

Last Updated 24 ಸೆಪ್ಟೆಂಬರ್ 2019, 9:58 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿದ್ಯುತ್ ಕಂಬದಿಂದ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮುದ್ದಾಪುರ ಗ್ರಾಮದ ಸಿಂಧು (12) ಮೃತಪಟ್ಟಿದ್ದಾರೆ.

ಮುದ್ದಾಪುರ ಗ್ರಾಮ ಪಂಚಾಯಟಿ ಕಚೇರಿ ಆವರಣದಲ್ಲಿ ಈ ಅವಘಡ ನಡೆದಿದೆ. ಕಂಬಕ್ಕೆ ಕಟ್ಟಿದ್ದ ನಾಮಫಲಕದಲ್ಲಿ ವಿದ್ಯುತ್ ಪ್ರವಹಿಸಿ ದುರ್ಘಟನೆ ಸಂಭವಿಸಿದೆ.

ರಮೇಶ-ರಾಧಾ ದಂಪತಿಯ ಪುತ್ರಿ ಸಿಂಧು ಮಂಗಳವಾರ ಬೆಳಿಗ್ಗೆ ಶಾಲೆಗೆ ತೆರಳಿದ್ದಳು. ವಿದ್ಯುತ್ ಅವಘಡಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT