‘ನೈಜ ಪ್ರತಿಭೆಗಳಿರುವುದು ಗ್ರಾಮೀಣ ಪ್ರದೇಶದಲ್ಲಿ ಎಂಬುದನ್ನು ಹಲವು ಸಂದರ್ಭಗಳಲ್ಲಿ ಕಂಡಿದ್ದೇವೆ. ಇಲ್ಲಿನ ಮಕ್ಕಳಿಗೆ ಇನ್ನೊಂದಿಷ್ಟು ಪ್ರೋತ್ಸಾಹ, ಮಾರ್ಗದರ್ಶನ ಕೊಟ್ಟಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುತ್ತಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ತಂತ್ರಜ್ಞಾನ ಬಳಸಿಕೊಂಡು ಮಕ್ಕಳನ್ನು ತಯಾರು ಮಾಡಬೇಕು‘ ಎಂದು ಸಲಹೆ ನೀಡಿದರು.