‘ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಹಾಗೂ ವಿದ್ಯುಚ್ಛಕ್ತಿ ಕಾಯ್ದೆಗಳ ತಿದ್ದುಪಡಿಯನ್ನು ಚರ್ಚೆಗೆ ಅವಕಾಶ ನೀಡದೆಯೇ ಅಸಂಸದೀಯ ವ್ಯವಸ್ಥೆ ಮೂಲಕ ಸಂಸತ್ತಿನಲ್ಲಿ ಅಂಗೀಕರಿಸಿರುವ ಕ್ರಮ ಖಂಡಿಸಿ ನಡೆಯುತ್ತಿರುವ ಬಂದ್ಗೆ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಜಿಲ್ಲೆಯ ಜನತೆ ಸಹಕರಿಸುವ ಅಗತ್ಯವಿದೆ’ ಎಂದು ಕೋರಿದ್ದಾರೆ.