ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಸಿರಿಗೆರೆಯಿಂದ ಹೊರಟು ಜಗಳೂರು, ಉಜ್ಜಯಿನಿ ಮಾರ್ಗವಾಗಿ ಪುರಪ್ರವೇಶ ಮಾಡಲಿ
ದ್ದಾರೆ. ಶನಿವಾರ ಸಂಜೆ 6ಕ್ಕೆ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಧಾರ್ಮಿಕ ನೇತಾರರ ಆಶೀರ್ವಚನ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕೃಷಿ, ಮಹಿಳೆ, ಯುವ, ಮಠಾಧೀಶರು ಹಾಗೂ ಸಾಹಿತ್ಯ ಚಿಂತನಾ ಗೋಷ್ಠಿ ನಡೆಯಲಿದೆ.