ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ. ಮಹೇಶ್, ಉಪ ತಹಶೀಲ್ದಾರ್ ಟಿ. ಜಗದೀಶ್, ಮುಜುರಾಯಿ ತಹಶೀಲ್ದಾರ್ ಸಮೀವುಲ್ಲ, ಸಿಬ್ಬಂದಿ ರಂಗಪ್ಪ, ರೇಣುಕಮ್ಮ, ದೇಗುಲ ಸಮಿತಿ ಅಧ್ಯಕ್ಷ ಜೆ.ಪಿ. ರವಿಶಂಕರ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ರುದ್ರಮುನಿ, ನಾಗಣ್ಣ, ಮುನಿಯಪ್ಪ, ಗೋವಿಂದರಾಜ್, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಈಶ್ವರಪ್ಪ ಅವರೂ ಇದ್ದರು.