ಸಂಸದ ಎ. ನಾರಾಯಣಸ್ವಾಮಿ, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಕೆ.ಎಸ್. ನವೀನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಬದರೀನಾಥ್, ಮುಖಂಡರಾದ ಸಿದ್ದೇಶ್ ಯಾದವ್, ಸುರೇಶ್ ಸಿದ್ದಾಪುರ, ಜಯಪಾಲಯ್ಯ, ನಾಗರಾಜ್ ನಂದಿ, ಜಿ.ಎಸ್. ಅನಿತ್, ಸಿದ್ದಾರ್ಥ್, ವೆಂಕಟೇಶ್ ಯಾದವ್, ಶಶಿಧರ್ ಇದ್ದರು.