ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲದ ಹೊರೆ: ರೈತ ಆತ್ಮಹತ್ಯೆ

Last Updated 2 ಅಕ್ಟೋಬರ್ 2021, 2:29 IST
ಅಕ್ಷರ ಗಾತ್ರ

ಹರಿಯಬ್ಬೆ (ಧರ್ಮಪುರ): ಇಲ್ಲಿನ ನಿವಾಸಿ ಗೋವಿಂದಪ್ಪ (50) ಸಾಲದ ಹೊರೆ ತಾಳಲಾರದೇ ವಿಷ ಕುಡಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಗೋವಿಂದಪ್ಪ ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಖಾಸಗಿಯಾಗಿ ₹ 6 ಲಕ್ಷ ಸಾಲ ಮಾಡಿದ್ದು, ಮಳೆಯಾಗದೇ ಬೆಳೆ ಬಾರದೇ ಇದ್ದುದರಿಂದ ಗುರುವಾರ ಮಧ್ಯರಾತ್ರಿ ತಮ್ಮ ಜಮೀನಿನಲ್ಲಿ ವಿಷ ಕುಡಿದಿದ್ದಾರೆ.

ತಕ್ಷಣ ಅವರನ್ನು ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಯಿತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT