ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸದುರ್ಗ: ಸಿಡಿಲು ಬಡಿದು ಐದು ಮೇಕೆ, ಒಂದು ಕುರಿ ಸಾವು

Last Updated 7 ಜೂನ್ 2021, 5:20 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಮತ್ತೋಡು ಹೋಬಳಿಯ ಕಪ್ಪನಾಯಕನಹಳ್ಳಿ ಶನಿವಾರ ಸಂಜೆ ಸಿಡಿಲು ಬಡಿದು ಐದು ಮೇಕೆಗಳು, ಒಂದು ಕುರಿ ಮೃತಪಟ್ಟಿವೆ.

ಕಪ್ಪನಾಯಕನಹಳ್ಳಿ ರಂಗಯ್ಯ ಹಾಗೂ ಹೊರಕೇರಪ್ಪ ಅವರಿಗೆ ಕುರಿ, ಮೇಕೆಗಳು ಸೇರಿವೆ. ₹ 50 ಸಾವಿರ ನಷ್ಟವಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT