ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ವೀರೇಶ್, ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ಸಾಹಿತಿ ಎಂ.ಮೃತ್ಯುಂಜಯಪ್ಪ, ರಂಗ ಕಲಾವಿದರಾದ ಜಿ.ಎನ್.ಚಂದ್ರಪ್ಪ, ಶ್ರೀನಿವಾಸ್ ಮಳಲಿ, ಪ್ರಕಾಶ್ ಬಾದರದಿನ್ನಿ, ಶೈಲಶ್ರೀ ಹಿರೇಮಠ್, ಬಿ.ಜಿ.ಲೀಲಾವತಿ ಇದ್ದರು.