ತಹಶೀಲ್ದಾರ್ ವೈ. ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಕೆ.ಒ. ಜಾನಕಿರಾಮ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್. ಈಶ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ದಿವಾಕರ್, ಸಿಡಿಪಿಒ ಪವಿತ್ರಾ, ಮುಖಂಡರಾದ ಗೂಳಿಹಟ್ಟಿ ಕೃಷ್ಣಮೂರ್ತಿ, ತುಂಬಿನಕೆರೆ ಬಸವರಾಜು, ಪವಿತ್ರಾ ನಾಗರಾಜು, ಐನಹಳ್ಳಿ ಹರೀಶ್ ಇದ್ದರು.