ರಾಜ್ಯ ಕಾರ್ಯದರ್ಶಿ ಎಸ್.ಎಂ.ಎಲ್. ಪ್ರವೀಣ್ ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ. ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ತಾಲ್ಲೂಕು ಅಧ್ಯಕ್ಷ ಎಚ್. ಪ್ರಶಾಂತ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಗಿರೀಶ್, ರಾಜ್ಯ ಮಾನವ ಹಕ್ಕುಗಳ ಮತ್ತು ಕಾರ್ಮಿಕ ಕಲ್ಯಾಣಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಎಸ್.ಟಿ. ನವೀನ್ ಕುಮಾರ್, ಪರಮೇಶ್, ಶಿವಕುಮಾರ್, ವಿಜಯ್, ಬಸವರಾಜ್, ಯಶವಂತ್, ಬದ್ರಿ ಪಾಲ್ಗೊಂಡಿದ್ದರು.