<p><strong>ಚಿತ್ರದುರ್ಗ: </strong>ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಸಮೀಪದಹಳಿ ದಾಟುತ್ತಿದ್ದರೈತ ಮತ್ತು ಎತ್ತುಗಳಿಗೆರೈಲು ಡಿಕ್ಕಿ ಹೊಡೆದು ರೈತ ಹಾಗೂ ಎರಡು ಎತ್ತುಗಳು ಮೃತಪಟ್ಟಿವೆ.</p>.<p>ರಾಮಗಿರಿಯ ರೈತ ನಾಗಪ್ಪ (40) ಮೃತಪಟ್ಟವರು. ಡಿಕ್ಕಿಯ ರಭಸಕ್ಕೆ ಅವರ ಕೈಕಾಲುಗಳು ತುಂಡಾಗಿವೆ. ಎತ್ತುಗಳು ದಾರುಣವಾಗಿ ಮೃತಪಟ್ಟಿವೆ.</p>.<p>ಮಾನವ ರಹಿತ ರೈಲ್ವೆ ಕ್ರಾಸಿಂಗ್ನಲ್ಲಿ ನಾಗಪ್ಪ ಎತ್ತುಗಳೊಂದಿಗೆ ಸಾಗುತ್ತಿದ್ದರು. ಹಳಿ ದಾಟುವ ಧಾವಂತದಲ್ಲಿ ಇದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಈ ಸಂಬಂಧ ದಾವಣಗೆರೆ ವಿಭಾಗದ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಸಮೀಪದಹಳಿ ದಾಟುತ್ತಿದ್ದರೈತ ಮತ್ತು ಎತ್ತುಗಳಿಗೆರೈಲು ಡಿಕ್ಕಿ ಹೊಡೆದು ರೈತ ಹಾಗೂ ಎರಡು ಎತ್ತುಗಳು ಮೃತಪಟ್ಟಿವೆ.</p>.<p>ರಾಮಗಿರಿಯ ರೈತ ನಾಗಪ್ಪ (40) ಮೃತಪಟ್ಟವರು. ಡಿಕ್ಕಿಯ ರಭಸಕ್ಕೆ ಅವರ ಕೈಕಾಲುಗಳು ತುಂಡಾಗಿವೆ. ಎತ್ತುಗಳು ದಾರುಣವಾಗಿ ಮೃತಪಟ್ಟಿವೆ.</p>.<p>ಮಾನವ ರಹಿತ ರೈಲ್ವೆ ಕ್ರಾಸಿಂಗ್ನಲ್ಲಿ ನಾಗಪ್ಪ ಎತ್ತುಗಳೊಂದಿಗೆ ಸಾಗುತ್ತಿದ್ದರು. ಹಳಿ ದಾಟುವ ಧಾವಂತದಲ್ಲಿ ಇದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಈ ಸಂಬಂಧ ದಾವಣಗೆರೆ ವಿಭಾಗದ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>