ದಾವಣಗೆರೆ ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಕೆ. ವೆಂಕಟೇಶ್, ಹೊಳಲ್ಕೆರೆ ವಲಯ ಅರಣ್ಯಾಧಿಕಾರಿ ರಾಮಮೂರ್ತಿ, ಪ್ರಶಿಕ್ಷಕ ಸಂಘದ ಅಧ್ಯಕ್ಷ ಎಸ್.ಎಂ.ಕೃಷ್ಣ, ಪ್ರಾಚಾರ್ಯ ಕೆ.ಎಸ್. ಗಂಗಾಧರ್, ಪ್ರವಾಚರಾದ ಟಿ.ಜಿ.ಲೀಲಾವತಿ, ಕೆ.ಬಿ.ಪ್ರಸಾದ್, ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಬಿ. ಬಸವರಾಜಪ್ಪ ಇದ್ದರು.