ವಾಹನಗಳ ಅಡ್ಡಾದಿಡ್ಡಿ ನಿಲುಗಡೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಬ್ಯಾಂಕ್ ಹಾಗೂ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ತಿಳಿವಳಿಕೆ ಪತ್ರ ರವಾನಿಸಲಾಗುವುದು.
ತಿಮ್ಮರಾಜು, ಪುರಸಭೆ ಮುಖ್ಯಾಧಿಕಾರಿ
ಹೊಸದುರ್ಗದ ಬ್ಯಾಂಕ್ವೊಂದರ ಮುಂಭಾಗದಲ್ಲಿ ಅಡ್ಡಾದಿಡ್ಡಿಯಾಗಿ ನಿಂತಿರುವ ದ್ವಿಚಕ್ರ ವಾಹನಗಳು