ಪ್ರತಿಭಟನೆಯಲ್ಲಿ ತಾಲ್ಲೂಕು ಉಪ್ಪಾರ ಸಂಘದ ಅಧ್ಯಕ್ಷ ಆಲೂರು ರಾಮಣ್ಣ, ಕರಿಯಾಲಪ್ಪ, ಮಸ್ಕಲ್ ನಾಗರಾಜ್, ಬಬ್ಬೂರು ಏಕಾಂತಪ್ಪ, ವಿ.ಎಲ್.ಗೌಡ, ನಿವೃತ್ತ ಪ್ರಾಧ್ಯಾಪಕ ಶರಣಪ್ಪ, ಆಲೂರು ಕನಕದಾಸ್, ನಿಂಗರಾಜ್ ಉಪ್ಪಾರ, ಶೇಖರಪ್ಪ, ಮಹಲಿಂಗಪ್ಪ, ಹಳದಪ್ಪ, ನೀಲಕಂಠಪ್ಪ, ಕರಿಯಪ್ಪ, ಶ್ರೀನಿವಾಸ್, ಚನ್ನಕೇಶವ ಪಾಲ್ಗೊಂಡಿದ್ದರು.