‘ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸಲಿದೆ. ಬಯಲುಸೀಮೆ ಪ್ರದೇಶದ ಮಠಾಧೀಶರು, ರಾಜಕೀಯ ಪಕ್ಷಗಳ ನಾಯಕರು, ಸಂಘ-ಸಂಸ್ಥೆಗಳು ದಶಕಗಳ ಕಾಲ ಹೋರಾಟ ನಡೆಸಿವೆ. ಆದಷ್ಟು ಬೇಗ ಯೋಜನೆ ಪೂರ್ಣಗೊಳ್ಳಬೇಕು ಎಂಬುದು ಜನರ ಅಪೇಕ್ಷೆ’ ಎಂದು ತಿಳಿಸಿದ್ದಾರೆ.