‘ನಿರಂತರ ಬರಪರಿಸ್ಥಿತಿಯಿಂದ ಕಂಗೆಟ್ಟಿರುವ ಜನರು ಜೀವನೋಪಾಯಕ್ಕೆ ವಲಸೆ ಹೋಗುತ್ತಿದ್ದಾರೆ. ಕೆಲಸ ಅರಸಿ ಹಳ್ಳಿಯಿಂದ ನಗರಕ್ಕೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಅನುಷ್ಠಾನಗೊಂಡರೆ ವಲಸೆ ತಡೆಯಲು ಸಾಧ್ಯವಾಗುತ್ತದೆ. ಸುಮಾರು ಎರಡು ಲಕ್ಷ ಹೆಕ್ಟೇರ್ ಒಣಭೂಮಿಗೆ ಈ ಯೋಜನೆ ನೀರುಣಿಸಲಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರಿಗೆ ಇದರಿಂದ ಅನುಕೂಲವಾಗಲಿದೆ’ ಎಂದು ಹೇಳಿದ್ದಾರೆ.