ಪ್ರಾಧ್ಯಾಪಕ ಡಾ. ಕರಿಯಪ್ಪ ಮಾಳಿಗೆ, ‘ಸಾಹಿತಿಯಾಗಿ, ಸಂಶೋಧಕರಾಗಿ, ವಕೀಲರಾಗಿ, ಪತ್ರಕರ್ತರಾಗಿ, ಗ್ರಂಥ ಸಂಪಾದಕರಾಗಿ, ಸಾಮಾಜಿಕ ಸಂಘಟನೆಗಳ ಮೂಲಕ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಶಾಶ್ವತ ನೆಲೆ ಕಟ್ಟಿಕೊಟ್ಟವರು ಫ.ಗು. ಹಳಕಟ್ಟಿ. ಅವರ ಸೇವೆ ಮತ್ತು ಸಾಧನೆ ಸರ್ವಕಾಲಕ್ಕೂ ಪ್ರಸ್ತುತ’ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಹೈಕೋರ್ಟ್ ಹಿರಿಯ ವಕೀಲ ಶಂಕರಪ್ಪ ಅವರನ್ನು ಸನ್ಮಾನಿಸಲಾಯಿತು. ಭೋವಿ ಗುರುಪೀಠದ ಸಿಇಒ ಗೋವಿಂದಪ್ಪ ಇದ್ದರು.