ಬುಧವಾರ, 12 ನವೆಂಬರ್ 2025
×
ADVERTISEMENT
ADVERTISEMENT

ವಾಣಿವಿಲಾಸ ಜಲಾಶಯ | ನಿಲ್ಲದ ನೀರಿನ ಹರಿವು: ಸಂಕಷ್ಟದಲ್ಲಿ ಕೃಷಿಕರು

ಸುವರ್ಣ ಬಸವರಾಜ್
Published : 12 ನವೆಂಬರ್ 2025, 5:53 IST
Last Updated : 12 ನವೆಂಬರ್ 2025, 5:53 IST
ಫಾಲೋ ಮಾಡಿ
Comments
ಸೇತುವೆ ನಿರ್ಮಾಣ; ಶಾಶ್ವತ ಪರಿಹಾರ
ಕಾತ್ರಿಕೇನಹಳ್ಳಿ ಸಮೀಪ ಹರಿಯುವ ವೇದಾವತಿ ನದಿ ವಿಚಾರದಲ್ಲಿ ಸಮಸ್ಯೆಯ ಗೋಜಲು ಇದೆ. ನಾಲೆಗಳ ತೂಬು ಹಾಕಿದರೆ ಗ್ರಾಮಸ್ಥರು, ಶಾಲಾ ಮಕ್ಕಳ ಓಡಾಟಕ್ಕೆ ತೊಂದರೆಯಾಗುತ್ತದೆ. ತೂಬು ಹಾಕದಿದ್ದರೆ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳು ಜೋಪು ಹತ್ತುತ್ತವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲು ವೇದಾವತಿ ನದಿಗೆ ಸೇತುವೆ ನಿರ್ಮಿಸುವ ಕುರಿತು ವಿಸ್ತೃತ ಯೋಜನಾ ವರದಿ ತಯಾರಿಸಿ ಸರ್ಕಾರಕ್ಕೆ ಕಳಿಸಲಾಗಿದೆ. ಸೇತುವೆ ನಿರ್ಮಾಣಗೊಂಡರೆ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು   ವಿಶ್ವೇಶ್ವರಯ್ಯ ನೀರಾವರಿ ನಿಗಮದ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಜಯಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT