ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಗಾಣಿಗ ಮಠದ ಬಸವಕುಮಾರ ಸ್ವಾಮೀಜಿ, ದಾವಣಗೆರೆ ಶಾಖಾ ಮಠದ ಬಸವಪ್ರಭು ಸ್ವಾಮೀಜಿ, ಉಳವಿ ಶಾಖಾಮಠದ ಶಿವಬಸವ ಸ್ವಾಮೀಜಿ, ಹೆಬ್ಬಾಳ ಮಠದ ಮಹಂತರುದ್ರ ಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧೆಡೆಯ ಇಪ್ಪತ್ತಕ್ಕೂ ಹೆಚ್ಚು ಮಠಾಧೀಶರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.